ಬ್ರೇಕಿಂಗ್ ನ್ಯೂಸ್
15-02-24 09:02 pm HK News Desk ಕರ್ನಾಟಕ
ಚಾಮರಾಜನಗರ, ಫೆ 15: ಪತ್ನಿ ಮಾಡಿದ ರೀಲ್ಸ್ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕುಮಾರ್ (33) ಮೃತ ವ್ಯಕ್ತಿ. ಪತ್ನಿ ರೂಪಾ, ರೂಪಾಳ ಸೋದರಮಾವ ಗೋವಿಂದನ ವಿರುದ್ಧ ಮೃತನ ಸೋದರ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 10 ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಮತ್ತು ರೂಪಾ ಇಬ್ಬರು ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಮರುದಿನ ಪಿ.ಜಿ. ಪಾಳ್ಯಕ್ಕೆ ವಾಪಸ್ ಆಗಿದ್ದರೆ, ಪತ್ನಿ ರೂಪಾ ಮಾತ್ರ ಅಲ್ಲಿಯೇ ಉಳಿದುಕೊಂಡಿದ್ದರು. ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಆತನ ಸಹೋದರಿ ಜೊತೆ ಸೇರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದನ್ನು ಸ್ನೇಹಿತರು ಕುಮಾರನ ಗಮನಕ್ಕೆ ತಂದಿದ್ದರು. ತಕ್ಷಣ ಫೋನ್ ಪತ್ನಿಗೆ ಮಾಡಿದ್ದ ಕುಮಾರ್, ಈ ರೀತಿ ರೀಲ್ಸ್ಗಳನ್ನು ಏಕೆ ಮಾಡುತ್ತಿದ್ದಿ? ಬಿಟ್ಟುಬಿಡು ಎಂದಾಗ ಪತ್ನಿಯು, ನಾನು ಇರುವುದೇ ಹೀಗೆ, ನೀನೇಕೆ ವಯಸ್ಸಾದವರ ರೀತಿ ಇದ್ದೀಯಾ ಎಂದಿದ್ದಾಳೆ. ಇದರಿಂದ ದಂಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಮನನೊಂದ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar Husband commits suicide after fighting with wife in matter of reels.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm