ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm