ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm