ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm