ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am