ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm