ಬ್ರೇಕಿಂಗ್ ನ್ಯೂಸ್
16-02-24 01:37 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.16: ವಕ್ಫ್ ಆಸ್ತಿ ರಕ್ಷಣೆಗೆ ನೂರು ಕೋಟಿ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣ, ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಹೇಳಿದ್ದಾರೆ.
100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲು ನಿರ್ಧಾರ
ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ
ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆ ಪುನಾರಂಭ
ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ. ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ
ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿ ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಸಾಲ ಸೌಲಭ್ಯ
Karnataka Chief Minister Siddaramaiah, who also holds the Finance portfolio, presented the state budget on Friday (February 16). Amid opposition attacks on Congress over appeasement, the Siddaramaiah government allocated Rs 100 crore for waqf properties, Rs 200 crore for Christian community and Rs 20 crore for pilgrimage sites.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm