ಬ್ರೇಕಿಂಗ್ ನ್ಯೂಸ್
18-02-24 09:59 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ 18: ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶನನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಣ್ಣೂರು ಅರಣ್ಯ ವ್ಯಾಪ್ತಿ ಬರುವ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ನಕ್ಸಲ್ ಸುರೇಶನನ್ನು ಕೇರಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುರೇಶ್ ಅಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ಪಡೆದ ಚಿಕ್ಕಮಗಳೂರು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಆತನಿಗೆ ಸದ್ಯ ಕಣ್ಣೂರು ಸರ್ಕಾರಿ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಆಸ್ಪತ್ರೆಯಲ್ಲಿ ರಾಜ್ಯ ಪೊಲೀಸರು ಬೀಡು ಬಿಟ್ಟಿದ್ದಾರೆ.
ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯ ವಿವಿಧೆಡೆ ಆತನ ವಿರುದ್ಧ 10ಕ್ಕಿಂತ ಅಧಿಕ ಪ್ರಕರಣಗಳು ದಾಖಲಾಗಿವೆ. ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶನಿಗೆ ಈಗ ಸದ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ತಕ್ಷಣ ಆತನನ್ನು ರಾಜ್ಯಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್, ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿ ಹಲವಾರು ಅಪರಾಧಗಳಲ್ಲಿ ಭಾಗಿಯಾಗಿದ್ದನು. ನಕ್ಸಲ್ ಸುರೇಶ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನವನ್ನು ಇತ್ತೀಚೆಗೆ ಪೊಲೀಸ್ ಇಲಾಖೆ ಘೋಷಣೆ ಮಾಡಿತ್ತು.
The Chikkamagaluru police have taken into custody Suresh, the most wanted Naxal, from a government hospital in Kannur, Kerala.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm