ಬ್ರೇಕಿಂಗ್ ನ್ಯೂಸ್
18-02-24 09:59 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ 18: ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶನನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಣ್ಣೂರು ಅರಣ್ಯ ವ್ಯಾಪ್ತಿ ಬರುವ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ನಕ್ಸಲ್ ಸುರೇಶನನ್ನು ಕೇರಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುರೇಶ್ ಅಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ಪಡೆದ ಚಿಕ್ಕಮಗಳೂರು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಆತನಿಗೆ ಸದ್ಯ ಕಣ್ಣೂರು ಸರ್ಕಾರಿ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಆಸ್ಪತ್ರೆಯಲ್ಲಿ ರಾಜ್ಯ ಪೊಲೀಸರು ಬೀಡು ಬಿಟ್ಟಿದ್ದಾರೆ.
ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯ ವಿವಿಧೆಡೆ ಆತನ ವಿರುದ್ಧ 10ಕ್ಕಿಂತ ಅಧಿಕ ಪ್ರಕರಣಗಳು ದಾಖಲಾಗಿವೆ. ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶನಿಗೆ ಈಗ ಸದ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ತಕ್ಷಣ ಆತನನ್ನು ರಾಜ್ಯಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್, ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿ ಹಲವಾರು ಅಪರಾಧಗಳಲ್ಲಿ ಭಾಗಿಯಾಗಿದ್ದನು. ನಕ್ಸಲ್ ಸುರೇಶ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನವನ್ನು ಇತ್ತೀಚೆಗೆ ಪೊಲೀಸ್ ಇಲಾಖೆ ಘೋಷಣೆ ಮಾಡಿತ್ತು.
The Chikkamagaluru police have taken into custody Suresh, the most wanted Naxal, from a government hospital in Kannur, Kerala.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm