ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm