ಬ್ರೇಕಿಂಗ್ ನ್ಯೂಸ್
19-02-24 07:32 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ತರಬೇತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರುವಂತೆ ಕಾಣುತಿಲ್ಲ. ಅವರು ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ತಿರುಗೇಟು ನೀಡಿದರು.
ನಾನು ಯಾರನ್ನೂ ಹೊಡೆಯಿರಿ, ಬಡಿಯಿರಿ, ಕಡಿಯಿರಿ ಎಂದು ಹೇಳಿಲ್ಲ. ದೇಶ ವಿಭಜನಯ ಬಗ್ಗೆ ಪ್ರಸ್ತಾಪಿಸಿದವರ ವಿರುದ್ಧ ಕಾನೂನು ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ದೇಶವನ್ನು ತುಂಡು ಮಾಡಿದ ಜಿನ್ನಾ ಮನಸ್ಥಿತಿ ಕಾಂಗ್ರೆಸ್ನಲ್ಲಿದೆ. ಹೈಕೋರ್ಟ್ ದಂಡದ ಶಿಕ್ಷೆಗೆ ಗುರಿಯಾಗಿರುವ ಮುಖ್ಯಮಂತ್ರಿಯಿಂದ ಕಲಿಯುವುದು ಏನೂ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ರಾಜಕೀಯಕ್ಕೆ ಬಂದರೆ ಖುಷಿಯಿಂದ ಸ್ವಾಗತಿಸುತ್ತೇವೆ. ಅವರು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾದರೆ ಕೆಲಸ ಮಾಡುತ್ತೇವೆ. ಆದರೆ, ಈ ಕುರಿತು ರಾಜ್ಯ ಬಿಜೆಪಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಪಕ್ಷದ ರಾಷ್ಟ್ರೀಯ ಘಟಕದಲ್ಲಿ ಆಗಿರುವ ಚರ್ಚೆಯ ಬಗ್ಗೆ ಗಮನಕ್ಕೆ ಬಂದಿಲ್ಲ. ಉತ್ತರಪ್ರದೇಶದಂತೆ ಕರ್ನಾಟಕದಲ್ಲಿ ಕೂಡ ಸಾಧು ಸಂತರು ರಾಜಕಾರಣಕ್ಕೆ ಬಂದರೆ ತಪ್ಪೇನು’ ಎಂದು ಪ್ರಶ್ನಿಸಿದರು.
Ks Eshwarappa Slams CM Siddaramaiah on RSS matter.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm