ಬ್ರೇಕಿಂಗ್ ನ್ಯೂಸ್
19-02-24 07:32 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ತರಬೇತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರುವಂತೆ ಕಾಣುತಿಲ್ಲ. ಅವರು ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ತಿರುಗೇಟು ನೀಡಿದರು.
ನಾನು ಯಾರನ್ನೂ ಹೊಡೆಯಿರಿ, ಬಡಿಯಿರಿ, ಕಡಿಯಿರಿ ಎಂದು ಹೇಳಿಲ್ಲ. ದೇಶ ವಿಭಜನಯ ಬಗ್ಗೆ ಪ್ರಸ್ತಾಪಿಸಿದವರ ವಿರುದ್ಧ ಕಾನೂನು ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ದೇಶವನ್ನು ತುಂಡು ಮಾಡಿದ ಜಿನ್ನಾ ಮನಸ್ಥಿತಿ ಕಾಂಗ್ರೆಸ್ನಲ್ಲಿದೆ. ಹೈಕೋರ್ಟ್ ದಂಡದ ಶಿಕ್ಷೆಗೆ ಗುರಿಯಾಗಿರುವ ಮುಖ್ಯಮಂತ್ರಿಯಿಂದ ಕಲಿಯುವುದು ಏನೂ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ರಾಜಕೀಯಕ್ಕೆ ಬಂದರೆ ಖುಷಿಯಿಂದ ಸ್ವಾಗತಿಸುತ್ತೇವೆ. ಅವರು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾದರೆ ಕೆಲಸ ಮಾಡುತ್ತೇವೆ. ಆದರೆ, ಈ ಕುರಿತು ರಾಜ್ಯ ಬಿಜೆಪಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಪಕ್ಷದ ರಾಷ್ಟ್ರೀಯ ಘಟಕದಲ್ಲಿ ಆಗಿರುವ ಚರ್ಚೆಯ ಬಗ್ಗೆ ಗಮನಕ್ಕೆ ಬಂದಿಲ್ಲ. ಉತ್ತರಪ್ರದೇಶದಂತೆ ಕರ್ನಾಟಕದಲ್ಲಿ ಕೂಡ ಸಾಧು ಸಂತರು ರಾಜಕಾರಣಕ್ಕೆ ಬಂದರೆ ತಪ್ಪೇನು’ ಎಂದು ಪ್ರಶ್ನಿಸಿದರು.
Ks Eshwarappa Slams CM Siddaramaiah on RSS matter.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm