ಬ್ರೇಕಿಂಗ್ ನ್ಯೂಸ್
19-02-24 07:32 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ತರಬೇತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರುವಂತೆ ಕಾಣುತಿಲ್ಲ. ಅವರು ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ತಿರುಗೇಟು ನೀಡಿದರು.
ನಾನು ಯಾರನ್ನೂ ಹೊಡೆಯಿರಿ, ಬಡಿಯಿರಿ, ಕಡಿಯಿರಿ ಎಂದು ಹೇಳಿಲ್ಲ. ದೇಶ ವಿಭಜನಯ ಬಗ್ಗೆ ಪ್ರಸ್ತಾಪಿಸಿದವರ ವಿರುದ್ಧ ಕಾನೂನು ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ದೇಶವನ್ನು ತುಂಡು ಮಾಡಿದ ಜಿನ್ನಾ ಮನಸ್ಥಿತಿ ಕಾಂಗ್ರೆಸ್ನಲ್ಲಿದೆ. ಹೈಕೋರ್ಟ್ ದಂಡದ ಶಿಕ್ಷೆಗೆ ಗುರಿಯಾಗಿರುವ ಮುಖ್ಯಮಂತ್ರಿಯಿಂದ ಕಲಿಯುವುದು ಏನೂ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ರಾಜಕೀಯಕ್ಕೆ ಬಂದರೆ ಖುಷಿಯಿಂದ ಸ್ವಾಗತಿಸುತ್ತೇವೆ. ಅವರು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾದರೆ ಕೆಲಸ ಮಾಡುತ್ತೇವೆ. ಆದರೆ, ಈ ಕುರಿತು ರಾಜ್ಯ ಬಿಜೆಪಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಪಕ್ಷದ ರಾಷ್ಟ್ರೀಯ ಘಟಕದಲ್ಲಿ ಆಗಿರುವ ಚರ್ಚೆಯ ಬಗ್ಗೆ ಗಮನಕ್ಕೆ ಬಂದಿಲ್ಲ. ಉತ್ತರಪ್ರದೇಶದಂತೆ ಕರ್ನಾಟಕದಲ್ಲಿ ಕೂಡ ಸಾಧು ಸಂತರು ರಾಜಕಾರಣಕ್ಕೆ ಬಂದರೆ ತಪ್ಪೇನು’ ಎಂದು ಪ್ರಶ್ನಿಸಿದರು.
Ks Eshwarappa Slams CM Siddaramaiah on RSS matter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm