ಬ್ರೇಕಿಂಗ್ ನ್ಯೂಸ್
19-02-24 10:27 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಎಂಬ ಕುವೆಂಪು ರಚಿತ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಾವಣೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡು ಸಚಿವರು ಪ್ರಕಟಣೆ ನೀಡಿದ್ದಾರೆ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ ಬಗ್ಗೆ ಯಾವುದೇ ಆದೇಶ ನೀಡಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಮಕ್ಕಳಲ್ಲಿ ಕಲಿಕೆಯ ದೃಷ್ಟಿಯಿಂದ ವೈಜ್ಞಾನಿಕತೆ, ವೈಚಾರಿಕತೆ ಮೂಡಿಸಲು ಜೊತೆಗೆ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸಲಾಗಿದೆ. ಕೆಲವರು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ ಎಂಬ ಆಲೋಚನೆ ಮುಂದಿಟ್ಟಿದ್ದಾರೆ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ದೈರ್ಯವಾಗಿ ಪ್ರಶ್ನಿಸಿ ಎಂದರೆ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯ. ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದ ಇಲ್ಲಿ ಜರುಗಿರುವುದಿಲ್ಲ ಎಂದು ಹೇಳಿದ್ದಾರೆ.
ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು, ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No order has been issued to change the motto of residential schools, only the proposal Social Welfare Minister Mahadevappa clarifies.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm