ಬ್ರೇಕಿಂಗ್ ನ್ಯೂಸ್
19-02-24 10:27 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಎಂಬ ಕುವೆಂಪು ರಚಿತ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಾವಣೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡು ಸಚಿವರು ಪ್ರಕಟಣೆ ನೀಡಿದ್ದಾರೆ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ ಬಗ್ಗೆ ಯಾವುದೇ ಆದೇಶ ನೀಡಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಮಕ್ಕಳಲ್ಲಿ ಕಲಿಕೆಯ ದೃಷ್ಟಿಯಿಂದ ವೈಜ್ಞಾನಿಕತೆ, ವೈಚಾರಿಕತೆ ಮೂಡಿಸಲು ಜೊತೆಗೆ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸಲಾಗಿದೆ. ಕೆಲವರು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ ಎಂಬ ಆಲೋಚನೆ ಮುಂದಿಟ್ಟಿದ್ದಾರೆ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ದೈರ್ಯವಾಗಿ ಪ್ರಶ್ನಿಸಿ ಎಂದರೆ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯ. ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದ ಇಲ್ಲಿ ಜರುಗಿರುವುದಿಲ್ಲ ಎಂದು ಹೇಳಿದ್ದಾರೆ.
ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು, ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No order has been issued to change the motto of residential schools, only the proposal Social Welfare Minister Mahadevappa clarifies.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm