ಬ್ರೇಕಿಂಗ್ ನ್ಯೂಸ್
20-02-24 02:37 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಟಿ ಮಾಡಿ ವೇಳಾಪಟ್ಟಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ 1/03/24 ರಿಂದ 22/03/24 ರವರೆಗೆ ನಡೆಯುತ್ತೆ. SSLC 25/03/24 ರಿಂದ 6/4/ 24 ವರೆಗೆ ನಡೆಯುತ್ತೆ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳು ಇರಲಿದೆ.
SSLC ಗೆ 2747 ಪರೀಕ್ಷಾ ಕೇಂದ್ರಗಳು ಇರಲಿದೆ ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕು ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು.
SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ
SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ
Karnataka SSLC, PUC exam 2024 time table released, Here is a detailed time table of exam dates, subjects and timings of both SSLC and PUC government exams.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am