ಬ್ರೇಕಿಂಗ್ ನ್ಯೂಸ್
20-02-24 02:37 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಟಿ ಮಾಡಿ ವೇಳಾಪಟ್ಟಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ 1/03/24 ರಿಂದ 22/03/24 ರವರೆಗೆ ನಡೆಯುತ್ತೆ. SSLC 25/03/24 ರಿಂದ 6/4/ 24 ವರೆಗೆ ನಡೆಯುತ್ತೆ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳು ಇರಲಿದೆ.
SSLC ಗೆ 2747 ಪರೀಕ್ಷಾ ಕೇಂದ್ರಗಳು ಇರಲಿದೆ ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕು ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು.
SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ
SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ
Karnataka SSLC, PUC exam 2024 time table released, Here is a detailed time table of exam dates, subjects and timings of both SSLC and PUC government exams.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm