ಬ್ರೇಕಿಂಗ್ ನ್ಯೂಸ್
20-02-24 07:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದರೂ ಪ್ರಧಾನಿ ಸ್ಥಾನಕ್ಕೆ ಅರ್ಧದಲ್ಲಿ ರಾಜೀನಾಮೆ ಕೊಡಲಿದ್ದಾರೆ. ಯಾಕೆಂದರೆ ಅವರಿಗೆ ಗಂಡಾಂತರ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ಹೇಳಿದ್ದಾರೆ.
ಒನ್ ಇಂಡಿಯಾ ಸಂಸ್ಥೆ ನಡೆಸಿರುವ ಸಂದರ್ಶನದಲ್ಲಿ ಅವರು ಮಾತುಗಳನ್ನು ಹೇಳಿದ್ದಾರೆ.

ಹನ್ನೆರೆಡು ವರ್ಷ ಮಾತ್ರ ಮೋದಿ ಅವರಿಗೆ ಶುಭ ಯೋಗವಿದೆ. ಹೀಗಾಗಿ ನರೇಂದ್ರ ಮೋದಿ ಮುಂಬರುವ ಎಲೆಕ್ಷನಲ್ಲಿಯೂ ಗೆಲ್ತಾರೆ. ಮೋದಿ ಕೆಳಗಡೆ ಒಂದಿಷ್ಟು ಜನ ಲಂಚ ತಿನ್ನದ ಜನ ಇದ್ದರು. ಕ್ಲೀನ್ ಹ್ಯಾಂಡ್ಗಳು ಇದ್ದವು. ಆದರೆ ಇತ್ತೀಚೆಗೆ ಅವರೇ ಭ್ರಷ್ಟಾಚಾರ ಮಾಡಿಕೊಂಡು ಬರುತ್ತಿದ್ದಾರೆ. ಯಾಕೆ ಹೀಗೆ ಮಾಡ್ತಾಯಿದ್ದಾರೆ ಅಂದರೆ, ಒಬ್ಬ ರಾಜನನ್ನು ಹಾಳ ಮಾಡಬೇಕು ಅಂತ ಹಲವಾರು ಜನ ಕಾಯುತ್ತಿರುತ್ತಾರೆ. ಅದು ವಿರೋಧ ಪಕ್ಷದವರೇ ಆಗಬೇಕು ಅಂತಿಲ್ಲ. ರಾಜನನ್ನು ಒಬ್ಬ ಮಂತ್ರಿ, ಸೈನಿಕ ಕೂಡ ಹಾಳು ಮಾಡಬಹುದು. ಇವರು ಮಾಡೋ ಕೆಟ್ಟ ಕೆಲಸಗಳಿಂದ ಮೋದಿಗೆ ಕೆಟ್ಟ ಹೆಸರು ಬರಬಹುದು. ಇಂಥಹ ಬಹಳಷ್ಟು ಗಂಡಾಂತರಗಳು ಮೋದಿಗೆ ಇವೆ.

ಮೋದಿ ಕಾಂಗ್ರೆಸ್ ಸೇರಿದರೂ ಮೋದಿನೇ ಗೆಲ್ಲೋದು !
ನರೇಂದ್ರ ಮೋದಿ ವರ್ಚಸ್ಸು ಎಷ್ಟಿದೆ ಅಂದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೇರಿದರೂ ಮೋದಿನೇ ಗೆಲ್ಲುತ್ತಾರೆ. ಎಲ್ಲಾ ಕಾಂಗ್ರೆಸ್ ನವರು ನರೇಂದ್ರ ಮೋದಿ ಬಳಿಯೇ ಬರುತ್ತಾರೆ. ಹೊರಗಡೆಯಿಂದ ಸಪೋರ್ಟ್ ಮಾಡುವವರು ತುಂಬ ಜನ ಇದ್ದಾರೆ. ಉದಾಹರಣೆಗೆ ಹೆಚ್ಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮೋದಿಗೆ ಸಪೋರ್ಟ್ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ನವರು ದೆಹಲಿಯಲ್ಲಿ ಸಾವಿರಾರು ಜನ ಸೇರಿಕೊಂಡರೂ ನರೇಂದ್ರ ಮೋದಿ ಅವರನ್ನ ಏನು ಮಾಡಕ್ಕೂ ಆಗಲ್ಲ. ಯಾಕೆಂದರೆ ಅವರ ಯೋಗ ಇನ್ನೂ ಚೆನ್ನಾಗಿದೆ.
ಹನ್ನೆರಡು ವರ್ಷ ಮಾತ್ರ ಮೋದಿಗೆ ಶುಭ ಯೋಗವಿದೆ. ಒಂದು ವೇಳೆ ಅವರು ವೈರಾಗ್ಯ ಬಂದು ರಾಜೀನಾಮೆ ನೀಡದೇ ಇದ್ದಲ್ಲಿ ಗಂಡಾಂತರ ಎದುರಾಗಲಿದೆ. ಅಂದರೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಥರ ಮೋದಿ ಅವರಿಗೆ ಏನಾದರೂ ಮಾಡಬಹುದು. ಅವರ ಜನರೇ ಅವರಿಗೆ ಕುತಂತ್ರದಿಂದ ಏನಾದ್ರು ಮಾಡಬಹುದು.
ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಬಗ್ಗೆ ರಾಜ್ಯದಲ್ಲಿ ಮಾತ್ರ ವಿರೋಧ ಅಷ್ಟೇ. ದೆಹಲಿ ಹೋದ್ರೆ ಆಲ್ ಪಾರ್ಟಿ ಮೀಟಿಂಗ್ ಅಲ್ಲಿ ಅವರೂ ಬಾಯಿ ಮುಚ್ಚಿಕೊಂಡು ಕುಳಿತಿರುತ್ತಾರೆ. ಯಾಕೆಂದರೆ ಮೋದಿ ಹೇಗೆ ಅನ್ನೋದು ಅವರಿಗೆ ಚೆನ್ನಾಗಿ ಗೊತ್ತು. ಮೋದಿಯವರು ಬೇರೆ ಪಕ್ಷಕ್ಕೆ ಅಧಿಕಾರ ಬಿಟ್ಟು ಕೊಡುವುದಿಲ್ಲ. ಯೋಗಿ ಆದಿತ್ಯನಾಥ್ ಅವರನ್ನೇ ಮುಂದಿನ ಪಿಎಂ ಮಾಡಬಹುದು ಎಂದು ಬ್ರಹ್ಮಾಂಡ ಗುರೂಜಿ ಕುತೂಹಲದ ಭವಿಷ್ಯ ನುಡಿದಿದ್ದಾರೆ.
Brahmanda Guruji predicts about modi, says he will resign in just two years of becoming prime Minister again. says he will become Prime Minister again but within 2 years of time will resign the post of prime minister added in a interview made by oneIndia
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am