ಬ್ರೇಕಿಂಗ್ ನ್ಯೂಸ್
21-02-24 12:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ ಎಂದಿದ್ದ ಕುವೆಂಪು ವಾಣಿಯನ್ನು ಬದಲಿಸಿ ಎಡವಟ್ಟು ಮಾಡಿಕೊಂಡಿದ್ದ ರಾಜ್ಯ ಸರ್ಕಾರ ಆಕ್ರೋಶ ಭುಗಿಲೇಳುತ್ತಿದ್ದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಂದಾಗಿತ್ತು. ಇದೀಗ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ಕುವೆಂಪು ರಚಿತ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರದಿಂದ ಅಧಿಕೃತ ಸುತ್ತೋಲೆ ಹೊರಡಿಸಿ ಮತ್ತೊಂದು ವಿವಾದ ಎಳ್ಕೊಂಡಿದೆ.
ಸುತ್ತೋಲೆ ಪ್ರಕಾರ ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿರುವ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಆದೇಶ ಹೊರಡಿಸಿದೆ.
ಈ ಹಿಂದೆ ಖಾಸಗಿ, ಸರ್ಕಾರಿ ಸೇರಿ ಎಲ್ಲಾ ಮಾದರಿಯ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಇದೀಗ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ, ಫೆ.19ರಂದು ಸರ್ಕಾರದ ಅಧೀನ ಕಾರ್ಯದರ್ಶಿ ಸಹಿ ಹಾಕಿರುವ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಇದ್ದ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಎಂದಷ್ಟೇ ಉಲ್ಲೇಖಿಸಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಆಮೂಲಕ ಖಾಸಗಿ ಶಾಲೆಗಳಲ್ಲಿ ರಾಜ್ಯದಲ್ಲಿ ಅಧಿಕೃತ ಎಂದು ಗುರುತಿಸಲ್ಪಟ್ಟ ನಾಡಗೀತೆಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂಬ ರೀತಿ ನಡೆದುಕೊಂಡಿದೆ.
The State Government has decided to maintain status quo in residential schools by changing the voice of Kuvempu, who had said that this is a temple of knowledge and come in with folded hands. Now, another controversy has erupted after the government issued an official circular stating that it is no longer mandatory for private schools to sing the national anthem composed by Kuvempu.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm