ಬ್ರೇಕಿಂಗ್ ನ್ಯೂಸ್
21-02-24 09:37 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.21: ಲೋಕಸಭೆ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಹೊಸಬರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರಿಗೆ ಅಂಚೆ ಮೂಲಕ ಪತ್ರ ರವಾನಿಸಿದ್ದಾರೆ.
ಕೆಲ ವಾರಗಳ ಹಿಂದೆ ಚಿಕ್ಕಮಗಳೂರು ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾರ್ಯಕರ್ತರು ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ಪತ್ರ ಚಳವಳಿ ಆರಂಭಿಸಿದ್ದಾರೆ. ಶೋಭಾ ಕರಂದ್ಲಾಜೆ ಎರಡು ಬಾರಿ ಆಯ್ಕೆಯಾಗಿದ್ದು ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಟಿಕೆಟ್ ನೀಡಬಾರದು. ಹೊಸ ಮುಖಕ್ಕೆ ಟಿಕೆಟ್ ನೀಡಬೇಕು ಎಂದು ಪತ್ರ ಬರೆದಿದ್ದಾರೆ.
ಕಳೆದ ಬಾರಿಯೂ ಶೋಭಾ ಕರಂದ್ಲಾಜೆ ಸ್ಪರ್ಧೆ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನ ನಡೆಸಲಾಗಿತ್ತು. ಕೆಲವು ದಿನಗಳ ಬಳಿಕ ಅಭಿಯಾನ ತೆರೆಮರೆ ಸರಿದಿತ್ತು. ಶೋಭಾ ಕರಂದ್ಲಾಜೆ ಬಿಜೆಪಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿ ಎರಡನೇ ಬಾರಿಗೆ ಸಂಸದರಾಗಿದ್ದಲ್ಲದೆ ಮೋದಿ ಸಂಪುಟದಲ್ಲಿ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಸ್ಥಾನ ಗಿಟ್ಟಿಸಿದ್ದರು.
ತುಮಕೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶೋಭಾ ಕರಂದ್ಲಾಜೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದಲೇ ಮತ್ತೆ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಪಕ್ಷ ಬದಲಾವಣೆ ಬಯಸಿದಲ್ಲಿ ತೀರ್ಮಾನಕ್ಕೆ ಬದ್ದವಾಗಿದ್ದೇನೆ ಎಂದಿದ್ದಾರೆ. ಈ ಹೇಳಿಕೆಯ ಬೆನ್ನಲ್ಲೇ ಕ್ಷೇತ್ರದಲ್ಲಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
Bjp workers have sent a letter to Prime Minister Narendra Modi, party national president J P Nadda and Home Minister Amit Shah seeking tickets for new faces from Udupi-Chikkamagaluru constituency for the upcoming Lok Sabha elections.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm