ಬ್ರೇಕಿಂಗ್ ನ್ಯೂಸ್
25-11-20 02:26 pm Bangalore Correspondent ಕರ್ನಾಟಕ
ಬೆಂಗಳೂರು, ನ. 25: ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೂತನ ಮಾಧ್ಯಮ ಸಲಹೆಗಾರರಾಗಿ ಯಾರು ನೇಮಕವಾಗುತ್ತಾರೆ ಎಂಬ ವಿಚಾರ ತೀವ್ರ ಕುತೂಹಲ ಮೂಡಿಸಿತ್ತು.
ಇದೀಗ ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕವಾಗುವ ಮೂಲಕ ಅದಕ್ಕೆ ತೆರೆ ಬಿದ್ದುದ್ದು, ಭೃಂಗೀಶ್ ಅವರನ್ನು ತಮ್ಮ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದಾಗ ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಭೃಂಗೀಶ್ ಅವರು ಕೆಲಸ ಮಾಡಿದ್ದರು. ಅದೇ ಹಿನ್ನೆಲೆಯಲ್ಲಿ ಅವರನ್ನು ಇದೀಗ ನೂತನ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಾರ್ತಾ ಇಲಾಖೆಯಲ್ಲಿ ಸುದೀರ್ಘ 30 ವರ್ಷಗಳ ಸೇವೆಯ ಬಳಿಕ ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ 30 ವರ್ಷಗಳ ಸೇವೆಯಲ್ಲಿ 25 ವರ್ಷಗಳಷ್ಟು ಸುಧೀರ್ಘವಾಗಿ ಮುಖ್ಯಮಂತ್ರಿಗಳ ಸಚಿವಾಯಲದಲ್ಲಿಯೇ ಭೃಂಗೀಶ್ ಅವರು ಸೇವೆ ಸಲ್ಲಿಸಿದ್ದಾರೆ.
1990ರಲ್ಲಿ ರಾಜ್ಯ ವಾರ್ತಾ ಇಲಾಖೆ ಸೇರಿದ್ದ ಭೃಂಗೀಶ್ ಅವರು 10ಕ್ಕೂ ಹೆಚ್ಚು ಮುಖ್ಯಮಂತ್ರಿಗಳಿಗೆ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅಪಾರ ಅನುಭವವನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಕೆಲ ದಿನಗಳ ಹಿಂದಷ್ಟೆ ಮಹಾದೇವ್ ಪ್ರಕಾಶ್ ಅವರು ರಾಜೀನಾಮೆ ನೀಡಿದ್ದರು.
Former Director of Information and Publicity Department N Bhrungeesh has been appointed as the new media advisor to Chief Minister (CM) B S Yediyurappa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm