ಬ್ರೇಕಿಂಗ್ ನ್ಯೂಸ್
22-02-24 08:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.22: ಗೂಂಡಾ ಕಾಯ್ದೆ ಹೇಳಿಕೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿರುದ್ದ ವಿಶ್ವ ಹಿಂದು ಪರಿಷತ್, ಬಜರಂಗದಳ ಬಾಯ್ಕಾಟ್ ಅಭಿಯಾನ ಆರಂಭಿಸಿದೆ. ವಿಪಕ್ಷ ನಾಯಕ ಸ್ಥಾನದಿಂದ ಕಿತ್ತೊಗೆಯಿರಿ ಎಂದು ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.
ಮಲೆನಾಡು ಮತ್ತು ಕರಾವಳಿಯಲ್ಲಿ ಬಾಯ್ಕಾಟ್ ಪೋಸ್ಟರ್ ವೈರಲ್ ಆಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರೇ ವಿರೋಧ ಪಕ್ಷ ನಾಯಕ ಸ್ಥಾನದಿಂದ ಇವರನ್ನು ಕಿತ್ತೆಸೆಯಿರಿ..! ಎಂದು ಹೇಳಿ ಸಂಘ ಪರಿವಾರದ ಅಂಗ ಸಂಘಟನೆ ವಿಶ್ವ ಹಿಂದು ಪರಿಷತ್ ವತಿಯಿಂದಲೇ ಪೋಸ್ಟ್ ಹಾಕಲಾಗಿದೆ.



ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕೇಸ್ ದಾಖಲಿಸಿದ್ದಲ್ಲದೆ, ಈಗ ಗೂಂಡಾ ಕೇಸ್ ಸಮರ್ಥಿಸಿರುವುದನ್ನ ಬಜರಂಗದಳ ವಿರೋಧಿಸುತ್ತದೆ. ತಕ್ಷಣ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಅಶೋಕ್ ಅವರನ್ನು ಕಿತ್ತು ಹಾಕಬೇಕು ಎಂದು ಆಗ್ರಹ ಮಾಡಿದೆ. ಬಜರಂಗದಳ ಪ್ರಾಂತ್ಯ ಸಂಚಾಲಕ ಸುನೀಲ್ ಕೆ.ಆರ್. ತನ್ನ ಸೋಶಿಯಲ್ ಮೀಡಿಯಾದಲ್ಲಿಯೂ ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ಇವರು ಹಾಕಿರುವ ಪೋಸ್ಟ್ ವೈರಲ್ ಆದ ಹಿನ್ನೆಲೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರದಲ್ಲಿ ಒಡಕು ಬಂದಿದೆಯಾ ಎನ್ನುವ ಸಂಶಯ ಮೂಡಿದೆ.
R Ashok remarks on Bajrang dal, members start boycott R Ashok on social media in Mangalore. Bajrang Dal divisional co-convener Puneeth Attavar lashed out at leader of opposition R Ashoka on social media. Sharing a video of Ashoka speaking in the assembly on Facebook, Attavar, expressed anger for using the outfit’s name. Ashoka had informed the house, the action taken during the Mangaluru pub attack despite coming under pressure, when he was the home minister.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm