ಬ್ರೇಕಿಂಗ್ ನ್ಯೂಸ್
23-02-24 10:45 pm HK News Desk ಕರ್ನಾಟಕ
ಬೆಳಗಾವಿ, ಫೆ 23: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಭೀಕರ ರಸ್ತೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಮೃತಪಟ್ಟಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಒಬ್ಬರನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಿತಾಯಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಿಂದ ಮುಗಳಖೋಡಕ್ಕೆ ಹೊರಟ್ಟಿದ ಸ್ವಿಫ್ಟ್ ಕಾರು ಹಾಗೂ ಮುಗಳಖೋಡದಿಂದ ಗುರ್ಲಾಪೂರ ಕಡೆಗೆ ಬರುತ್ತಿದ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗುರ್ಲಾಪೂರ ಗ್ರಾಮದ ಒಂದೇ ಕುಟುಂಬದ ಲಕ್ಷ್ಮಿ ಮರಾಠೆ (19), ಮಲ್ಲಿಕಾರ್ಜುನ ಮರಾಠೆ (16), ಆಕಾಶ್ ಮರಾಠೆ (14) ಹಾಗೂ ಸಂಬಂಧಿಕರಾದ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದ ಏಕನಾಥ ಪಡತರಿ (22) ಮತ್ತು ಬೈಕ್ ಮೇಲಿದ್ದ ಮೂಡಲಗಿ ತಾಲೂಕಿನ ದುರದುಂಡಿ ಗ್ರಾಮದ ಹನುಮಂತ ಮಾಳ್ಯಾಗೋಳ (42), ಇನ್ನೊಂದು ಬೈಕ್ ಮೇಲಿದ್ದ ರಾಯಬಾಗ ತಾಲೂಕಿನ ಮುಗುಳಖೋಡದ ನಾಗಪ್ಪ ಯಡವನ್ನವರ (48) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಹಾರೋಗೇರಿ ಸಿಪಿಐ ರವಿಚಂದ್ರನ್ ಬಡಪಕಿರಪ್ಪನವರ, ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಹಾರೂಗೇರಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಗಳು ಆಗಮಿಸಿದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮಧ್ಯಾಹ್ನ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಈ ದುರ್ಘಟನೆ ನಡೆದಿದೆ.
Belagavi another accident 6 killed after car rams two bikes. On Thursday Swift car rammed divider after which 6 people were killed and today on Friday another accident as occurred in belagavi killing 6 people.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm