ಬ್ರೇಕಿಂಗ್ ನ್ಯೂಸ್
23-02-24 10:45 pm HK News Desk ಕರ್ನಾಟಕ
ಬೆಳಗಾವಿ, ಫೆ 23: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಭೀಕರ ರಸ್ತೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಮೃತಪಟ್ಟಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಒಬ್ಬರನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಿತಾಯಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಿಂದ ಮುಗಳಖೋಡಕ್ಕೆ ಹೊರಟ್ಟಿದ ಸ್ವಿಫ್ಟ್ ಕಾರು ಹಾಗೂ ಮುಗಳಖೋಡದಿಂದ ಗುರ್ಲಾಪೂರ ಕಡೆಗೆ ಬರುತ್ತಿದ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗುರ್ಲಾಪೂರ ಗ್ರಾಮದ ಒಂದೇ ಕುಟುಂಬದ ಲಕ್ಷ್ಮಿ ಮರಾಠೆ (19), ಮಲ್ಲಿಕಾರ್ಜುನ ಮರಾಠೆ (16), ಆಕಾಶ್ ಮರಾಠೆ (14) ಹಾಗೂ ಸಂಬಂಧಿಕರಾದ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದ ಏಕನಾಥ ಪಡತರಿ (22) ಮತ್ತು ಬೈಕ್ ಮೇಲಿದ್ದ ಮೂಡಲಗಿ ತಾಲೂಕಿನ ದುರದುಂಡಿ ಗ್ರಾಮದ ಹನುಮಂತ ಮಾಳ್ಯಾಗೋಳ (42), ಇನ್ನೊಂದು ಬೈಕ್ ಮೇಲಿದ್ದ ರಾಯಬಾಗ ತಾಲೂಕಿನ ಮುಗುಳಖೋಡದ ನಾಗಪ್ಪ ಯಡವನ್ನವರ (48) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಹಾರೋಗೇರಿ ಸಿಪಿಐ ರವಿಚಂದ್ರನ್ ಬಡಪಕಿರಪ್ಪನವರ, ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಹಾರೂಗೇರಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಗಳು ಆಗಮಿಸಿದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮಧ್ಯಾಹ್ನ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಈ ದುರ್ಘಟನೆ ನಡೆದಿದೆ.
Belagavi another accident 6 killed after car rams two bikes. On Thursday Swift car rammed divider after which 6 people were killed and today on Friday another accident as occurred in belagavi killing 6 people.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm