ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm