ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm