ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am