ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm