ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm