ಬ್ರೇಕಿಂಗ್ ನ್ಯೂಸ್
24-02-24 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.24: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ "ಯುವನಿಧಿ” ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸ ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.
ಅಭ್ಯರ್ಥಿಗಳು ಯುವನಿಧಿ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ಮಾಹೆಯಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಪ್ರಸ್ತಕ ಫೆಬ್ರವರಿ ಮಾಹೆಯಲ್ಲಿ ದಿನಾಂಕ 29ರ ವರೆಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ ಎಂಬುದಾಗಿ ತಿಳಿಯಪಡಿಸಲಾಗಿದೆ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್ಸೈಟ್ ವೀಕ್ಷಿಸಬಹುದು. ಹೆಚ್ಚಿನ ವಿವರಗಳಿಗೆ ದೂ. ಸಂಖ್ಯೆ 080-25189112 ಸಂಪರ್ಕಿಸಬಹುದು ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Candidates who have completed graduation, post-graduation and diploma courses in the academic year 2022-23 and passed in 2023 under the Karnataka State Government's flagship scheme "Yuvanidhi" have already registered on the Seva Sindhu portal and have completed 180 days of being unemployed after the results, will be given direct cash transfer on January 2024.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm