ಬ್ರೇಕಿಂಗ್ ನ್ಯೂಸ್
25-02-24 01:59 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.25: ಶೋಭಾ ಕರಂದ್ಲಾಜೆ ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು. ಈ ಬಾರಿ ಅದಕ್ಕೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮೋದಿಯಿಂದಾಗಿ ದೇಶ, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ನಾವು 28ಕ್ಕೆ 28 ಸ್ಥಾನ ಗೆಲ್ಲಬೇಕು ಎಂದು ಪ್ರಯತ್ನ ಮಾಡುತ್ತಿದ್ದೇವೆ, ಅದೇ ವಾತಾವರಣವಿದೆ. ಶೋಭಾ ವಿರುದ್ಧ ಪಿತೂರಿ, ವ್ಯವಸ್ಥಿತ ಷಡ್ಯಂತ್ರವನ್ನು ಯಾರು ಮಾಡಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಅವರು ಯಾವುದಕ್ಕೂ ಧತಿಗೆಡಲ್ಲ, ಕೇಂದ್ರ ಸಚಿವೆಯಾಗಿ ಬಹಳ ಒಳ್ಳೆ ಕೆಲಸ ಮಾಡಿದ್ದಾರೆ ಎಂದು ಯಡಿಯೂರಪ್ಪ, ಶೋಭಾ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಮಂಡ್ಯದ ಟಿಕೆಟ್ ಯಾರಿಗೆಂದು ಇನ್ನೂ ಯಾವುದೇ ಚರ್ಚೆ ಆಗಿಲ್ಲ. ಇಂದು-ನಾಳೆಯಲ್ಲಿ ಎಲ್ಲ ಗೊತ್ತಾಗುತ್ತೆ ಎಂದು ಆ ಕುರಿತ ಪ್ರಶ್ನೆಗೆ ಬಿ.ಎಸ್.ವೈ ಹೇಳಿದ್ದಾರೆ. ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ, ಮೊದಲ ಪಟ್ಟಿ ಮೂರು ದಿನದಲ್ಲಿ ಆಗಬಹುದು ಅಂದುಕೊಂಡಿದ್ದೇನೆ. ಪಕ್ಷದ ದೆಹಲಿ ನಾಯಕರು ಅದನ್ನು ಮಾಡಲಿದ್ದಾರೆ ಎಂದು ಹೇಳಿದರು.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಭಾಗದಲ್ಲಿ ಗೋಬ್ಯಾಕ್ ಅಭಿಯಾನ ನಡೆಯುತ್ತಿರುವಾಗಲೇ ಯಡಿಯೂರಪ್ಪ ಬಂದು ಮದ್ದರೆಯುವ ಪ್ರಯತ್ನ ಮಾಡಿದ್ದಾರೆ. ಪಿತೂರಿ ಹಿಂದೆ ಯಾರಿದ್ದಾರೆ ಅಂತ ಗೊತ್ತು ಅನ್ನುವ ಮೂಲಕ ವಿರೋಧಿ ನಾಯಕರಿಗೆ ಚಾಟಿ ಬೀಸಿದ್ದಾರೆ. ಅಲ್ಲದೆ, ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಇಲ್ಲ ಎನ್ನುವ ಸುಳಿವು ನೀಡಿದ್ದಾರೆ.
Former Chief Minister BS Yediyurappa today held a crucial meeting with chikkamagaluru district leaders in the wake of 'Go Back Shobha Karanlade' against Union Minister Shobha Karandlaje. Yediyurappa held a meeting with bjp district president M R Devaraj Shetty and other leaders at chikkamagaluru tourist temple and took stock of the campaign. He also assured the BJP activists that there is no need to be afraid of such a campaign.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm