ಬ್ರೇಕಿಂಗ್ ನ್ಯೂಸ್
25-02-24 05:34 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ರಾಜಾ ವೆಂಕಟಪ್ಪ ನಾಯಕ ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿದ್ದರು.
ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಮಾಡಲಾಗಿತ್ತು. 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ, ಇಂದು ದಿಢೀರನೇ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
1994ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿದ್ದರು. ಇದಾದ ಬಳಿಕ 1999, 2013 ಹಾಗೂ 2023 ರಲ್ಲೂ ಸಹ ಕಾಂಗ್ರೆಸ್ನಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಇವರ ತಂದೆ ರಾಜಾ ಕುಮಾರ್ ನಾಯಕ ಸಹ ಕಾಂಗ್ರೆಸ್ನಿಂದ ಎರಡು (1957, 1978 ರಲ್ಲಿ) ಬಾರಿ ಶಾಸಕರಾಗಿದ್ದರು. 2023ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಸುರಪುರ ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ್ ಮಣಿಸಿದ್ದರು. ಈ ಮೂಲಕ ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.
Raja Venkatappa Nayaka Congress MLA of Surapur dies of heart attack. Congress legislator from Surpur constituency in the district, Raja Venkatappa Naik, died of heart attack in a private hospital in Bengaluru on Sunday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm