ಬ್ರೇಕಿಂಗ್ ನ್ಯೂಸ್
26-02-24 08:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕೊಳಕು ಬಟ್ಟೆಗಳನ್ನು ಧರಿಸಿದ್ದಾನೆಂದು ರೈತರೊಬ್ಬರನ್ನು ಮೆಟ್ರೋ ರೈಲಿನಲ್ಲಿ ಪ್ರಯಾಣಿಸದಂತೆ ತಡೆದು ಅವಮಾನ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ದುರ್ನಡತೆ ತೋರಿದ ಬೆಂಗಳೂರು ಮೆಟ್ರೋ ಭದ್ರತಾ ಮೇಲ್ವಿಚಾರಕನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಪ್ರಯಾಣಕ್ಕೆ ಸೂಕ್ತವಲ್ಲದ, ಕೊಳಕು ಬಟ್ಟೆಗಳನ್ನು ಧರಿಸಿದ್ದ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬಂದಿ ರೈತನನ್ನು ತಡೆದಿದ್ದಾರೆ. ಇದೇ ವೇಳೆ ಜೊತೆಗಿದ್ದ ಇತರೇ ಪ್ರಯಾಣಿಕರು ಭದ್ರತಾ ಸಿಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿಭಾರೀ ಆಕ್ರೋಶ ಕೇಳಿಬಂದಿತ್ತು. ತನಿಖೆ ನಡೆಸಿದ ಮೆಟ್ರೋ ರೈಲು ಪ್ರಾಧಿಕಾರವು ಆರೋಪಿತ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಿದೆ.

ಹಳೆಯ ಬಿಳಿ ಅಂಗಿ ಧರಿಸಿ ತಲೆಯ ಮೇಲೆ ಬಟ್ಟೆಯ ಮೂಟೆ ಹೊತ್ತು ಬಂದಿದ್ದ ರೈತನನ್ನು ರಾಜಾಜಿನಗರ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿ ಟಿಕೆಟ್ ಹೊಂದಿದ್ದರೂ ತಡೆದು ನಿಲ್ಲಿಸಲಾಗಿತ್ತು. ಭದ್ರತಾ ಚೆಕ್ ಪಾಯಿಂಟ್ನಲ್ಲಿ ಲಗೇಜ್ ಸ್ಕ್ಯಾನರ್ ಬಳಿ ಹಿಂದಿ ಮಾತನಾಡುತ್ತ ರೈತ ನಿಂತಿರುವುದು ಕಂಡುಬಂದಿದೆ. ಕಾರ್ತಿಕ್ ಎಂಬ ವ್ಯಕ್ತಿ ರೈತನ ಮೆಟ್ರೋ ಪ್ರಯಾಣವನ್ನು ತಡೆದ ಕ್ರಮದ ಬಗ್ಗೆ ಸಿಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಬಳಿಕ ರೈತನಿಗೆ ಮೆಟ್ರೋ ಹತ್ತಲು ಅವಕಾಶ ನೀಡಲಾಗಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಎಂಆರ್ಸಿಎಲ್, ರೈತರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
A farmer was not allowed to use the Namma Metro in Bengaluru after security personnel stopped him when they found his clothes to be "unsuitable" for travel. A security supervisor has been sacked after the incident triggered an uproar on social media.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am