ಬ್ರೇಕಿಂಗ್ ನ್ಯೂಸ್
26-02-24 08:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕೊಳಕು ಬಟ್ಟೆಗಳನ್ನು ಧರಿಸಿದ್ದಾನೆಂದು ರೈತರೊಬ್ಬರನ್ನು ಮೆಟ್ರೋ ರೈಲಿನಲ್ಲಿ ಪ್ರಯಾಣಿಸದಂತೆ ತಡೆದು ಅವಮಾನ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ದುರ್ನಡತೆ ತೋರಿದ ಬೆಂಗಳೂರು ಮೆಟ್ರೋ ಭದ್ರತಾ ಮೇಲ್ವಿಚಾರಕನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಪ್ರಯಾಣಕ್ಕೆ ಸೂಕ್ತವಲ್ಲದ, ಕೊಳಕು ಬಟ್ಟೆಗಳನ್ನು ಧರಿಸಿದ್ದ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬಂದಿ ರೈತನನ್ನು ತಡೆದಿದ್ದಾರೆ. ಇದೇ ವೇಳೆ ಜೊತೆಗಿದ್ದ ಇತರೇ ಪ್ರಯಾಣಿಕರು ಭದ್ರತಾ ಸಿಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿಭಾರೀ ಆಕ್ರೋಶ ಕೇಳಿಬಂದಿತ್ತು. ತನಿಖೆ ನಡೆಸಿದ ಮೆಟ್ರೋ ರೈಲು ಪ್ರಾಧಿಕಾರವು ಆರೋಪಿತ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಿದೆ.

ಹಳೆಯ ಬಿಳಿ ಅಂಗಿ ಧರಿಸಿ ತಲೆಯ ಮೇಲೆ ಬಟ್ಟೆಯ ಮೂಟೆ ಹೊತ್ತು ಬಂದಿದ್ದ ರೈತನನ್ನು ರಾಜಾಜಿನಗರ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿ ಟಿಕೆಟ್ ಹೊಂದಿದ್ದರೂ ತಡೆದು ನಿಲ್ಲಿಸಲಾಗಿತ್ತು. ಭದ್ರತಾ ಚೆಕ್ ಪಾಯಿಂಟ್ನಲ್ಲಿ ಲಗೇಜ್ ಸ್ಕ್ಯಾನರ್ ಬಳಿ ಹಿಂದಿ ಮಾತನಾಡುತ್ತ ರೈತ ನಿಂತಿರುವುದು ಕಂಡುಬಂದಿದೆ. ಕಾರ್ತಿಕ್ ಎಂಬ ವ್ಯಕ್ತಿ ರೈತನ ಮೆಟ್ರೋ ಪ್ರಯಾಣವನ್ನು ತಡೆದ ಕ್ರಮದ ಬಗ್ಗೆ ಸಿಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಬಳಿಕ ರೈತನಿಗೆ ಮೆಟ್ರೋ ಹತ್ತಲು ಅವಕಾಶ ನೀಡಲಾಗಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಎಂಆರ್ಸಿಎಲ್, ರೈತರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
A farmer was not allowed to use the Namma Metro in Bengaluru after security personnel stopped him when they found his clothes to be "unsuitable" for travel. A security supervisor has been sacked after the incident triggered an uproar on social media.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm