ಬ್ರೇಕಿಂಗ್ ನ್ಯೂಸ್
27-02-24 11:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯ ಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಒಟ್ಟು 222 ಶಾಸಕರು ಮತದಾನ ಮಾಡಿದ್ದಾರೆ.
ಅಜಯ್ ಮಾಕನ್ -47, ನಾಸೀರ್ ಹುಸೇನ್ – 46, ಜಿ.ಸಿ. ಚಂದ್ರಶೇಖರ – 45, ನಾರಾಯಣಸಾ ಭಾಂಡಗೆ – 47, ಕುಪೇಂದ್ರ ರೆಡ್ಡಿ – 35 ಮತಗಳನ್ನು ಗಳಿಸಿದ್ದಾರೆ.
ನಾಲ್ಕು ಸ್ಥಾನಗಳಿಗೆ ಐದನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದಿದ್ದರಿಂದ ಕುತೂಹಲ ಶುರುವಾಗಿತ್ತು. ಕಾಂಗ್ರೆಸ್ಗೆ ಬೇಕಿದ್ದ ಮತಗಳು ಸರಿಯಾಗಿದ್ದರೂ ಅಡ್ಡ ಮತದಾನದ ಭೀತಿ ಎದುರಾಗಿತ್ತು. ಕಾಂಗ್ರೆಸ್ನಿಂದ ಆತ್ಮಸಾಕ್ಷಿಯ ಮತಗಳು ಬರಲಿವೆ. ತಾವು ಗೆದ್ದೇ ಗೆಲ್ಲುವುದಾಗಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸಹಿತ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಹೇಳುತ್ತಿದ್ದರು. ಇದು ಕಾಂಗ್ರೆಸ್ ಆತಂಕವನ್ನು ಹೆಚ್ಚಿಸಿತ್ತು. ಆದರೆ ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಬೆಂಬಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ನ ಯಾವೊಬ್ಬ ಶಾಸಕರೂ ಅಡ್ಡ ಮತದಾನ ಮಾಡದೇ ಇದ್ದಿದ್ದರಿಂದ ನಿರಾಯಾಸವಾಗಿ ಗೆಲುವನ್ನು ಪಡೆದುಕೊಂಡಿದೆ. ಬಿಜೆಪಿಯ ರೆಬೆಲ್ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ಗೆ ಅಡ್ಡ ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮತದಾನಕ್ಕೇ ಬಾರದೇ ದೂರವುಳಿದರು. ಇದು ಬಿಜೆಪಿ ಮತ್ತು ಜೆಡಿಎಸ್ ಪಾಲಿಗೆ ಮುಖಭಂಗ ಆದಂತಾಗಿದೆ.
The Rajya Sabha elections for four seats from Karnataka is being keenly watch with the entry of a fifth candidate for the four seats in the state. The entry of multi-millionaire real estate baron, D Kupendra Reddy, a Janata Dal (Secular)-BJP candidate has turned the elections to the fourth seat into a keen contest.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm