ಬ್ರೇಕಿಂಗ್ ನ್ಯೂಸ್
27-02-24 11:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯ ಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಒಟ್ಟು 222 ಶಾಸಕರು ಮತದಾನ ಮಾಡಿದ್ದಾರೆ.
ಅಜಯ್ ಮಾಕನ್ -47, ನಾಸೀರ್ ಹುಸೇನ್ – 46, ಜಿ.ಸಿ. ಚಂದ್ರಶೇಖರ – 45, ನಾರಾಯಣಸಾ ಭಾಂಡಗೆ – 47, ಕುಪೇಂದ್ರ ರೆಡ್ಡಿ – 35 ಮತಗಳನ್ನು ಗಳಿಸಿದ್ದಾರೆ.
ನಾಲ್ಕು ಸ್ಥಾನಗಳಿಗೆ ಐದನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದಿದ್ದರಿಂದ ಕುತೂಹಲ ಶುರುವಾಗಿತ್ತು. ಕಾಂಗ್ರೆಸ್ಗೆ ಬೇಕಿದ್ದ ಮತಗಳು ಸರಿಯಾಗಿದ್ದರೂ ಅಡ್ಡ ಮತದಾನದ ಭೀತಿ ಎದುರಾಗಿತ್ತು. ಕಾಂಗ್ರೆಸ್ನಿಂದ ಆತ್ಮಸಾಕ್ಷಿಯ ಮತಗಳು ಬರಲಿವೆ. ತಾವು ಗೆದ್ದೇ ಗೆಲ್ಲುವುದಾಗಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸಹಿತ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಹೇಳುತ್ತಿದ್ದರು. ಇದು ಕಾಂಗ್ರೆಸ್ ಆತಂಕವನ್ನು ಹೆಚ್ಚಿಸಿತ್ತು. ಆದರೆ ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಬೆಂಬಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ನ ಯಾವೊಬ್ಬ ಶಾಸಕರೂ ಅಡ್ಡ ಮತದಾನ ಮಾಡದೇ ಇದ್ದಿದ್ದರಿಂದ ನಿರಾಯಾಸವಾಗಿ ಗೆಲುವನ್ನು ಪಡೆದುಕೊಂಡಿದೆ. ಬಿಜೆಪಿಯ ರೆಬೆಲ್ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ಗೆ ಅಡ್ಡ ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮತದಾನಕ್ಕೇ ಬಾರದೇ ದೂರವುಳಿದರು. ಇದು ಬಿಜೆಪಿ ಮತ್ತು ಜೆಡಿಎಸ್ ಪಾಲಿಗೆ ಮುಖಭಂಗ ಆದಂತಾಗಿದೆ.
The Rajya Sabha elections for four seats from Karnataka is being keenly watch with the entry of a fifth candidate for the four seats in the state. The entry of multi-millionaire real estate baron, D Kupendra Reddy, a Janata Dal (Secular)-BJP candidate has turned the elections to the fourth seat into a keen contest.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am