ಬ್ರೇಕಿಂಗ್ ನ್ಯೂಸ್
02-03-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿಕೆ ಶಿವಕುಮಾರ್ ಅವರೇ ನೀವು ಬ್ರ್ಯಾಂಡ್ ಬೆಂಗಳೂರು ಮಾಡದಿದ್ರೂ ಪರ್ವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸ ನಡೆದಿದೆ. ನಾನು ದಯವಿಟ್ಟು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡುವೆ, ನೀವು ಬ್ರಾಂಡ್ ಬೆಂಗಳೂರು ಮಾಡದಿದ್ದರೂ ಪರ್ವಾಗಿಲ್ಲ, ಆದ್ರೆ ಬಾಂಬ್ ಬೆಂಗಳೂರು ಮಾಡಬೇಡಿ ಎಂದರು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಮೈ ಬ್ರದರ್ ಅಂದ್ರಿ. ಇದೀಗ ಇನ್ನೊಂದು ಭಯ ನನಗೆ ಆಗ್ತಿದೆ. ಇದೀಗ ಈ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದವರನ್ನ ಎಲ್ಲಿ ಮೈ ಅಂಕಲ್ ಅಂತೀರಾ ಅಂತ ವ್ಯಂಗ್ಯವಾಗಿ ಟೀಕಿಸಿದರು.
ನಾವೆಲ್ಲಾ ಬೆಂಗಳೂರು ಗೌರವಿಸೋ ಜನ. ನಾನು ಆಡಳಿತ ಪಕ್ಷದ ನಾಯಕರಲ್ಲಿ, ಸದಸ್ಯರಲ್ಲಿ ವಿನಂತಿ ಮಾಡ್ತೀನಿ. ತಮ್ಮ ಮನಸ್ಥಿತಿ ಬದಲು ಮಾಡಿಕೊಳ್ಳಿ. ಈ ಮನಸ್ಥಿತಿಗೆ ಕಾರಣ ಏನು.? ಮಂಗಳೂರು, ಬೀದರ್, ಕಲ್ಬುರ್ಗಿ, ವಿಧಾನಸೌಧದ ವರೆಗೂ ಮಾಡಿದ್ದೀರಿ. ನೀವೇನಾದ್ರೂ ಮಾಡಿ ಆದರೆ, ನಮಗೆ ಓಟ್ ಹಾಕಿ, ನಿಮ್ಮ ರಕ್ಷಣೆ ಮಾಡ್ತೀನಿ ಅನ್ನೋ ನಿಲುವು ಕಾಂಗ್ರೆಸ್ ಪಕ್ಷದ್ದು ಎಂದು ಕಿಡಿಕಾರಿದರು.
ರಾಮೇಶ್ವರ ಕೆಫೆ ಬಳಿ ಇರೋದು ಎಲ್ಲಾ ಅಂತರಾಷ್ಟ್ರೀಯ ಮಟ್ಟದ ಕಂಪನಿಗಳು. ಅರ್ಥ ಮಾಡಿಕೊಳ್ಳಿ ಇದು ಯಾವ ಘಟನೆ ಅಂತ. ಬೆಂಗಳೂರಿಗೆ ಬರುವ ಹೂಡಿಕೆ ಕಡಿಮೆ ಆಗಬೇಕು. ಇಲ್ಲಿರೋ ಕಂಪನಿಗಳಿಗೆ ಭದ್ರತೆ ಇಲ್ಲ ಅನ್ನೋದು ಗೊತ್ತಾಗಬೇಕು ಎಂಬ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.
R Ashok slams DCM Dk Shivakumar over Cafe Blast in Bangalore. Says he called the mangalore cooker blast terror as brother and now will he call the rameshwaram cafe blast accused as uncle he ridiculed.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm