ಬ್ರೇಕಿಂಗ್ ನ್ಯೂಸ್
02-03-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿಕೆ ಶಿವಕುಮಾರ್ ಅವರೇ ನೀವು ಬ್ರ್ಯಾಂಡ್ ಬೆಂಗಳೂರು ಮಾಡದಿದ್ರೂ ಪರ್ವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸ ನಡೆದಿದೆ. ನಾನು ದಯವಿಟ್ಟು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡುವೆ, ನೀವು ಬ್ರಾಂಡ್ ಬೆಂಗಳೂರು ಮಾಡದಿದ್ದರೂ ಪರ್ವಾಗಿಲ್ಲ, ಆದ್ರೆ ಬಾಂಬ್ ಬೆಂಗಳೂರು ಮಾಡಬೇಡಿ ಎಂದರು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಮೈ ಬ್ರದರ್ ಅಂದ್ರಿ. ಇದೀಗ ಇನ್ನೊಂದು ಭಯ ನನಗೆ ಆಗ್ತಿದೆ. ಇದೀಗ ಈ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದವರನ್ನ ಎಲ್ಲಿ ಮೈ ಅಂಕಲ್ ಅಂತೀರಾ ಅಂತ ವ್ಯಂಗ್ಯವಾಗಿ ಟೀಕಿಸಿದರು.
ನಾವೆಲ್ಲಾ ಬೆಂಗಳೂರು ಗೌರವಿಸೋ ಜನ. ನಾನು ಆಡಳಿತ ಪಕ್ಷದ ನಾಯಕರಲ್ಲಿ, ಸದಸ್ಯರಲ್ಲಿ ವಿನಂತಿ ಮಾಡ್ತೀನಿ. ತಮ್ಮ ಮನಸ್ಥಿತಿ ಬದಲು ಮಾಡಿಕೊಳ್ಳಿ. ಈ ಮನಸ್ಥಿತಿಗೆ ಕಾರಣ ಏನು.? ಮಂಗಳೂರು, ಬೀದರ್, ಕಲ್ಬುರ್ಗಿ, ವಿಧಾನಸೌಧದ ವರೆಗೂ ಮಾಡಿದ್ದೀರಿ. ನೀವೇನಾದ್ರೂ ಮಾಡಿ ಆದರೆ, ನಮಗೆ ಓಟ್ ಹಾಕಿ, ನಿಮ್ಮ ರಕ್ಷಣೆ ಮಾಡ್ತೀನಿ ಅನ್ನೋ ನಿಲುವು ಕಾಂಗ್ರೆಸ್ ಪಕ್ಷದ್ದು ಎಂದು ಕಿಡಿಕಾರಿದರು.
ರಾಮೇಶ್ವರ ಕೆಫೆ ಬಳಿ ಇರೋದು ಎಲ್ಲಾ ಅಂತರಾಷ್ಟ್ರೀಯ ಮಟ್ಟದ ಕಂಪನಿಗಳು. ಅರ್ಥ ಮಾಡಿಕೊಳ್ಳಿ ಇದು ಯಾವ ಘಟನೆ ಅಂತ. ಬೆಂಗಳೂರಿಗೆ ಬರುವ ಹೂಡಿಕೆ ಕಡಿಮೆ ಆಗಬೇಕು. ಇಲ್ಲಿರೋ ಕಂಪನಿಗಳಿಗೆ ಭದ್ರತೆ ಇಲ್ಲ ಅನ್ನೋದು ಗೊತ್ತಾಗಬೇಕು ಎಂಬ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.
R Ashok slams DCM Dk Shivakumar over Cafe Blast in Bangalore. Says he called the mangalore cooker blast terror as brother and now will he call the rameshwaram cafe blast accused as uncle he ridiculed.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm