ಬ್ರೇಕಿಂಗ್ ನ್ಯೂಸ್
02-03-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿಕೆ ಶಿವಕುಮಾರ್ ಅವರೇ ನೀವು ಬ್ರ್ಯಾಂಡ್ ಬೆಂಗಳೂರು ಮಾಡದಿದ್ರೂ ಪರ್ವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸ ನಡೆದಿದೆ. ನಾನು ದಯವಿಟ್ಟು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡುವೆ, ನೀವು ಬ್ರಾಂಡ್ ಬೆಂಗಳೂರು ಮಾಡದಿದ್ದರೂ ಪರ್ವಾಗಿಲ್ಲ, ಆದ್ರೆ ಬಾಂಬ್ ಬೆಂಗಳೂರು ಮಾಡಬೇಡಿ ಎಂದರು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಮೈ ಬ್ರದರ್ ಅಂದ್ರಿ. ಇದೀಗ ಇನ್ನೊಂದು ಭಯ ನನಗೆ ಆಗ್ತಿದೆ. ಇದೀಗ ಈ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದವರನ್ನ ಎಲ್ಲಿ ಮೈ ಅಂಕಲ್ ಅಂತೀರಾ ಅಂತ ವ್ಯಂಗ್ಯವಾಗಿ ಟೀಕಿಸಿದರು.
ನಾವೆಲ್ಲಾ ಬೆಂಗಳೂರು ಗೌರವಿಸೋ ಜನ. ನಾನು ಆಡಳಿತ ಪಕ್ಷದ ನಾಯಕರಲ್ಲಿ, ಸದಸ್ಯರಲ್ಲಿ ವಿನಂತಿ ಮಾಡ್ತೀನಿ. ತಮ್ಮ ಮನಸ್ಥಿತಿ ಬದಲು ಮಾಡಿಕೊಳ್ಳಿ. ಈ ಮನಸ್ಥಿತಿಗೆ ಕಾರಣ ಏನು.? ಮಂಗಳೂರು, ಬೀದರ್, ಕಲ್ಬುರ್ಗಿ, ವಿಧಾನಸೌಧದ ವರೆಗೂ ಮಾಡಿದ್ದೀರಿ. ನೀವೇನಾದ್ರೂ ಮಾಡಿ ಆದರೆ, ನಮಗೆ ಓಟ್ ಹಾಕಿ, ನಿಮ್ಮ ರಕ್ಷಣೆ ಮಾಡ್ತೀನಿ ಅನ್ನೋ ನಿಲುವು ಕಾಂಗ್ರೆಸ್ ಪಕ್ಷದ್ದು ಎಂದು ಕಿಡಿಕಾರಿದರು.
ರಾಮೇಶ್ವರ ಕೆಫೆ ಬಳಿ ಇರೋದು ಎಲ್ಲಾ ಅಂತರಾಷ್ಟ್ರೀಯ ಮಟ್ಟದ ಕಂಪನಿಗಳು. ಅರ್ಥ ಮಾಡಿಕೊಳ್ಳಿ ಇದು ಯಾವ ಘಟನೆ ಅಂತ. ಬೆಂಗಳೂರಿಗೆ ಬರುವ ಹೂಡಿಕೆ ಕಡಿಮೆ ಆಗಬೇಕು. ಇಲ್ಲಿರೋ ಕಂಪನಿಗಳಿಗೆ ಭದ್ರತೆ ಇಲ್ಲ ಅನ್ನೋದು ಗೊತ್ತಾಗಬೇಕು ಎಂಬ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.
R Ashok slams DCM Dk Shivakumar over Cafe Blast in Bangalore. Says he called the mangalore cooker blast terror as brother and now will he call the rameshwaram cafe blast accused as uncle he ridiculed.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am