ಬ್ರೇಕಿಂಗ್ ನ್ಯೂಸ್
02-03-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿಕೆ ಶಿವಕುಮಾರ್ ಅವರೇ ನೀವು ಬ್ರ್ಯಾಂಡ್ ಬೆಂಗಳೂರು ಮಾಡದಿದ್ರೂ ಪರ್ವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸ ನಡೆದಿದೆ. ನಾನು ದಯವಿಟ್ಟು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡುವೆ, ನೀವು ಬ್ರಾಂಡ್ ಬೆಂಗಳೂರು ಮಾಡದಿದ್ದರೂ ಪರ್ವಾಗಿಲ್ಲ, ಆದ್ರೆ ಬಾಂಬ್ ಬೆಂಗಳೂರು ಮಾಡಬೇಡಿ ಎಂದರು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಮೈ ಬ್ರದರ್ ಅಂದ್ರಿ. ಇದೀಗ ಇನ್ನೊಂದು ಭಯ ನನಗೆ ಆಗ್ತಿದೆ. ಇದೀಗ ಈ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದವರನ್ನ ಎಲ್ಲಿ ಮೈ ಅಂಕಲ್ ಅಂತೀರಾ ಅಂತ ವ್ಯಂಗ್ಯವಾಗಿ ಟೀಕಿಸಿದರು.
ನಾವೆಲ್ಲಾ ಬೆಂಗಳೂರು ಗೌರವಿಸೋ ಜನ. ನಾನು ಆಡಳಿತ ಪಕ್ಷದ ನಾಯಕರಲ್ಲಿ, ಸದಸ್ಯರಲ್ಲಿ ವಿನಂತಿ ಮಾಡ್ತೀನಿ. ತಮ್ಮ ಮನಸ್ಥಿತಿ ಬದಲು ಮಾಡಿಕೊಳ್ಳಿ. ಈ ಮನಸ್ಥಿತಿಗೆ ಕಾರಣ ಏನು.? ಮಂಗಳೂರು, ಬೀದರ್, ಕಲ್ಬುರ್ಗಿ, ವಿಧಾನಸೌಧದ ವರೆಗೂ ಮಾಡಿದ್ದೀರಿ. ನೀವೇನಾದ್ರೂ ಮಾಡಿ ಆದರೆ, ನಮಗೆ ಓಟ್ ಹಾಕಿ, ನಿಮ್ಮ ರಕ್ಷಣೆ ಮಾಡ್ತೀನಿ ಅನ್ನೋ ನಿಲುವು ಕಾಂಗ್ರೆಸ್ ಪಕ್ಷದ್ದು ಎಂದು ಕಿಡಿಕಾರಿದರು.
ರಾಮೇಶ್ವರ ಕೆಫೆ ಬಳಿ ಇರೋದು ಎಲ್ಲಾ ಅಂತರಾಷ್ಟ್ರೀಯ ಮಟ್ಟದ ಕಂಪನಿಗಳು. ಅರ್ಥ ಮಾಡಿಕೊಳ್ಳಿ ಇದು ಯಾವ ಘಟನೆ ಅಂತ. ಬೆಂಗಳೂರಿಗೆ ಬರುವ ಹೂಡಿಕೆ ಕಡಿಮೆ ಆಗಬೇಕು. ಇಲ್ಲಿರೋ ಕಂಪನಿಗಳಿಗೆ ಭದ್ರತೆ ಇಲ್ಲ ಅನ್ನೋದು ಗೊತ್ತಾಗಬೇಕು ಎಂಬ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.
R Ashok slams DCM Dk Shivakumar over Cafe Blast in Bangalore. Says he called the mangalore cooker blast terror as brother and now will he call the rameshwaram cafe blast accused as uncle he ridiculed.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm