ಬ್ರೇಕಿಂಗ್ ನ್ಯೂಸ್
02-03-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿಕೆ ಶಿವಕುಮಾರ್ ಅವರೇ ನೀವು ಬ್ರ್ಯಾಂಡ್ ಬೆಂಗಳೂರು ಮಾಡದಿದ್ರೂ ಪರ್ವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸ ನಡೆದಿದೆ. ನಾನು ದಯವಿಟ್ಟು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡುವೆ, ನೀವು ಬ್ರಾಂಡ್ ಬೆಂಗಳೂರು ಮಾಡದಿದ್ದರೂ ಪರ್ವಾಗಿಲ್ಲ, ಆದ್ರೆ ಬಾಂಬ್ ಬೆಂಗಳೂರು ಮಾಡಬೇಡಿ ಎಂದರು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಮೈ ಬ್ರದರ್ ಅಂದ್ರಿ. ಇದೀಗ ಇನ್ನೊಂದು ಭಯ ನನಗೆ ಆಗ್ತಿದೆ. ಇದೀಗ ಈ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದವರನ್ನ ಎಲ್ಲಿ ಮೈ ಅಂಕಲ್ ಅಂತೀರಾ ಅಂತ ವ್ಯಂಗ್ಯವಾಗಿ ಟೀಕಿಸಿದರು.
ನಾವೆಲ್ಲಾ ಬೆಂಗಳೂರು ಗೌರವಿಸೋ ಜನ. ನಾನು ಆಡಳಿತ ಪಕ್ಷದ ನಾಯಕರಲ್ಲಿ, ಸದಸ್ಯರಲ್ಲಿ ವಿನಂತಿ ಮಾಡ್ತೀನಿ. ತಮ್ಮ ಮನಸ್ಥಿತಿ ಬದಲು ಮಾಡಿಕೊಳ್ಳಿ. ಈ ಮನಸ್ಥಿತಿಗೆ ಕಾರಣ ಏನು.? ಮಂಗಳೂರು, ಬೀದರ್, ಕಲ್ಬುರ್ಗಿ, ವಿಧಾನಸೌಧದ ವರೆಗೂ ಮಾಡಿದ್ದೀರಿ. ನೀವೇನಾದ್ರೂ ಮಾಡಿ ಆದರೆ, ನಮಗೆ ಓಟ್ ಹಾಕಿ, ನಿಮ್ಮ ರಕ್ಷಣೆ ಮಾಡ್ತೀನಿ ಅನ್ನೋ ನಿಲುವು ಕಾಂಗ್ರೆಸ್ ಪಕ್ಷದ್ದು ಎಂದು ಕಿಡಿಕಾರಿದರು.
ರಾಮೇಶ್ವರ ಕೆಫೆ ಬಳಿ ಇರೋದು ಎಲ್ಲಾ ಅಂತರಾಷ್ಟ್ರೀಯ ಮಟ್ಟದ ಕಂಪನಿಗಳು. ಅರ್ಥ ಮಾಡಿಕೊಳ್ಳಿ ಇದು ಯಾವ ಘಟನೆ ಅಂತ. ಬೆಂಗಳೂರಿಗೆ ಬರುವ ಹೂಡಿಕೆ ಕಡಿಮೆ ಆಗಬೇಕು. ಇಲ್ಲಿರೋ ಕಂಪನಿಗಳಿಗೆ ಭದ್ರತೆ ಇಲ್ಲ ಅನ್ನೋದು ಗೊತ್ತಾಗಬೇಕು ಎಂಬ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.
R Ashok slams DCM Dk Shivakumar over Cafe Blast in Bangalore. Says he called the mangalore cooker blast terror as brother and now will he call the rameshwaram cafe blast accused as uncle he ridiculed.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 04:45 pm
HK News Staffer
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm