ಬ್ರೇಕಿಂಗ್ ನ್ಯೂಸ್
04-03-24 07:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನಾವರ್, ಇಲ್ತಾಜ್ ಮತ್ತು ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತರು.
ಆರ್ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್, ಜಿಂದಾಬಾದ್ ಅಂತಾ ಕೂಗಿದ್ದರು. ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.
Three people were arrested on Monday for raising pro-Pakistan slogans inside the Karnataka assembly after a Congress candidate's victory in Rajya Sabha elections last week. The three arrested have been identified as Ilthaz from Delhi, Munavar from RT Nagar in Bengaluru, and Mohammad Shafi from Byadagi in Haveri
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm