ಬ್ರೇಕಿಂಗ್ ನ್ಯೂಸ್
04-03-24 07:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನಾವರ್, ಇಲ್ತಾಜ್ ಮತ್ತು ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತರು.
ಆರ್ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್, ಜಿಂದಾಬಾದ್ ಅಂತಾ ಕೂಗಿದ್ದರು. ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.
Three people were arrested on Monday for raising pro-Pakistan slogans inside the Karnataka assembly after a Congress candidate's victory in Rajya Sabha elections last week. The three arrested have been identified as Ilthaz from Delhi, Munavar from RT Nagar in Bengaluru, and Mohammad Shafi from Byadagi in Haveri
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm