ಬ್ರೇಕಿಂಗ್ ನ್ಯೂಸ್
04-03-24 07:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನಾವರ್, ಇಲ್ತಾಜ್ ಮತ್ತು ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತರು.
ಆರ್ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್, ಜಿಂದಾಬಾದ್ ಅಂತಾ ಕೂಗಿದ್ದರು. ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.
Three people were arrested on Monday for raising pro-Pakistan slogans inside the Karnataka assembly after a Congress candidate's victory in Rajya Sabha elections last week. The three arrested have been identified as Ilthaz from Delhi, Munavar from RT Nagar in Bengaluru, and Mohammad Shafi from Byadagi in Haveri
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm