ಬ್ರೇಕಿಂಗ್ ನ್ಯೂಸ್
04-03-24 07:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನಾವರ್, ಇಲ್ತಾಜ್ ಮತ್ತು ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತರು.
ಆರ್ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್, ಜಿಂದಾಬಾದ್ ಅಂತಾ ಕೂಗಿದ್ದರು. ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.
Three people were arrested on Monday for raising pro-Pakistan slogans inside the Karnataka assembly after a Congress candidate's victory in Rajya Sabha elections last week. The three arrested have been identified as Ilthaz from Delhi, Munavar from RT Nagar in Bengaluru, and Mohammad Shafi from Byadagi in Haveri
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm