ಬ್ರೇಕಿಂಗ್ ನ್ಯೂಸ್
07-03-24 12:45 pm HK News Desk ಕರ್ನಾಟಕ
ಬಾದಾಮಿ, ಮಾ.07: ನಿತ್ಯ ಮೊಬೈಲ್ ನಲ್ಲೇ ಟೈಮ್ ವೇಸ್ಟ ಮಾಡ್ಬೇಡ ಎಂದು ಮಗಳಿಗೆ ಹೆತ್ತವರು ಬುದ್ದಿ ಹೇಳಿದ್ದನ್ನೆ ಬೇಜಾರು ಮಾಡಿಕೊಂಡ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಿ ರೈಲ್ವೆ ಸ್ಟೇಶನ್ ಏರಿಯಾದ ಮನೆಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿದ್ಯಾ ಹನಮಂತ ದೊಡಮನಿ (28) ಎಂದು ಗುರುತಿಸಲಾಗಿದೆ.
ವಿದ್ಯಾ ನಿತ್ಯ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಳು. ಮನೆಯ ಕೆಲಸ ಮಾಡದೇ ಮೊಬೈಲ್ ನೋಡುತ್ತ, ಹಾಡು ಕೇಳುತ್ತ ಕಾಲ ಕಳೆಯುತ್ತಿದ್ದಳು. ಹಾಗೆಲ್ಲ ಮಾಡಬೇಡ, ಮೊಬೈಲ್ ಬಿಟ್ಟು ಸ್ವಲ್ಪ ಮನೆ ಕೆಲಸ ಮಾಡು ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಾರೆ. ಅದನ್ನೆ ಗಂಭೀರವಾಗಿ ಮನಸಿಗೆ ತೆಗೆದುಕೊಂಡು ಮನೆಯಲೇ ನೇಣು ಹಾಕಿಕೊಂಡಿದ್ದಾಳೆ. ಕೂಡಲೇ ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅಸುನೀಗಿದ್ದಾಳೆ.
ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Badami young girl commits suicide after parents tell her not to waste time on mobile phone.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm