ಬ್ರೇಕಿಂಗ್ ನ್ಯೂಸ್
07-03-24 04:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.07: ಆಟವಾಡುವಾಗ ಆಯತಪ್ಪಿ ನೀರಿನ ಸಂಪ್ಗೆ ಬಿದ್ದ ಎರಡೂವರೆ ವರ್ಷದ ಮಗುವನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ರಕ್ಷಿಸಿದ್ದಾರೆ. ಈ ಮೂಲಕ ಸಾರ್ವಜನಿಕರ ಪಾಲಿಗೆ ನಿಜವಾದ ಹೀರೋ ಆಗಿದ್ದಾರೆ.
ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ನ ಮನೆಯೊಂದರಲ್ಲಿ ಆಟವಾಡುವಾಗ ಆಯತಪ್ಪಿ ಎರಡೂವರೆ ವರ್ಷದ ಮಗು 10 ಅಡಿಯ ನೀರಿನ ಸಂಪ್ಗೆ ಬಿದ್ದಿದೆ. ಕೂಡಲೇ ಚೀರಾಡಿದೆ. ಇದೇ ಸಂದರ್ಭದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಬ್ಯಾಟರಾಯನಪುರ ಸಂಚಾರ ಠಾಣೆಯ ಪಿಎಸ್ಐ ನಾಗರಾಜ್ ಅವರು ಚೀರಾಟದ ಶಬ್ದ ಗ್ರಹಿಸಿ ಸಂಪ್ ಬಳಿ ಬಂದಿದ್ದಾರೆ.

ಮಗು ಬಿದ್ದಿರುವುದನ್ನು ಕಂಡು ಕೂಡಲೇ ಸಮವಸ್ತ್ರದಲ್ಲೇ ನೀರಿನ ಸಂಪ್ಗೆ ಇಳಿದು ಮಗುವಿನ ರಕ್ಷಣೆ ಮಾಡಿದ್ದಾರೆ. ಕೊಂಚ ತಡವಾಗಿದ್ದರೂ ಮಗುವಿನ ಪ್ರಾಣಕ್ಕೆ ಅಪಾಯವಾಗುತಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಮಗುವನ್ನು ರಕ್ಷಿಸಿದ್ದ ಟ್ರಾಫಿಕ್ ಪಿಎಸ್ಐಗೆ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
A sub-inspector stationed at the Byatarayanapura traffic police station in western Bengaluru earned accolades on Wednesday for his courageous act in rescuing a two-and-a-half-year-old boy from a sump.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm