ಬ್ರೇಕಿಂಗ್ ನ್ಯೂಸ್
07-03-24 04:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.07: ಆಟವಾಡುವಾಗ ಆಯತಪ್ಪಿ ನೀರಿನ ಸಂಪ್ಗೆ ಬಿದ್ದ ಎರಡೂವರೆ ವರ್ಷದ ಮಗುವನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ರಕ್ಷಿಸಿದ್ದಾರೆ. ಈ ಮೂಲಕ ಸಾರ್ವಜನಿಕರ ಪಾಲಿಗೆ ನಿಜವಾದ ಹೀರೋ ಆಗಿದ್ದಾರೆ.
ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ನ ಮನೆಯೊಂದರಲ್ಲಿ ಆಟವಾಡುವಾಗ ಆಯತಪ್ಪಿ ಎರಡೂವರೆ ವರ್ಷದ ಮಗು 10 ಅಡಿಯ ನೀರಿನ ಸಂಪ್ಗೆ ಬಿದ್ದಿದೆ. ಕೂಡಲೇ ಚೀರಾಡಿದೆ. ಇದೇ ಸಂದರ್ಭದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಬ್ಯಾಟರಾಯನಪುರ ಸಂಚಾರ ಠಾಣೆಯ ಪಿಎಸ್ಐ ನಾಗರಾಜ್ ಅವರು ಚೀರಾಟದ ಶಬ್ದ ಗ್ರಹಿಸಿ ಸಂಪ್ ಬಳಿ ಬಂದಿದ್ದಾರೆ.

ಮಗು ಬಿದ್ದಿರುವುದನ್ನು ಕಂಡು ಕೂಡಲೇ ಸಮವಸ್ತ್ರದಲ್ಲೇ ನೀರಿನ ಸಂಪ್ಗೆ ಇಳಿದು ಮಗುವಿನ ರಕ್ಷಣೆ ಮಾಡಿದ್ದಾರೆ. ಕೊಂಚ ತಡವಾಗಿದ್ದರೂ ಮಗುವಿನ ಪ್ರಾಣಕ್ಕೆ ಅಪಾಯವಾಗುತಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಮಗುವನ್ನು ರಕ್ಷಿಸಿದ್ದ ಟ್ರಾಫಿಕ್ ಪಿಎಸ್ಐಗೆ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
A sub-inspector stationed at the Byatarayanapura traffic police station in western Bengaluru earned accolades on Wednesday for his courageous act in rescuing a two-and-a-half-year-old boy from a sump.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am