ಬ್ರೇಕಿಂಗ್ ನ್ಯೂಸ್
07-03-24 04:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.07: ಆಟವಾಡುವಾಗ ಆಯತಪ್ಪಿ ನೀರಿನ ಸಂಪ್ಗೆ ಬಿದ್ದ ಎರಡೂವರೆ ವರ್ಷದ ಮಗುವನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ರಕ್ಷಿಸಿದ್ದಾರೆ. ಈ ಮೂಲಕ ಸಾರ್ವಜನಿಕರ ಪಾಲಿಗೆ ನಿಜವಾದ ಹೀರೋ ಆಗಿದ್ದಾರೆ.
ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ನ ಮನೆಯೊಂದರಲ್ಲಿ ಆಟವಾಡುವಾಗ ಆಯತಪ್ಪಿ ಎರಡೂವರೆ ವರ್ಷದ ಮಗು 10 ಅಡಿಯ ನೀರಿನ ಸಂಪ್ಗೆ ಬಿದ್ದಿದೆ. ಕೂಡಲೇ ಚೀರಾಡಿದೆ. ಇದೇ ಸಂದರ್ಭದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಬ್ಯಾಟರಾಯನಪುರ ಸಂಚಾರ ಠಾಣೆಯ ಪಿಎಸ್ಐ ನಾಗರಾಜ್ ಅವರು ಚೀರಾಟದ ಶಬ್ದ ಗ್ರಹಿಸಿ ಸಂಪ್ ಬಳಿ ಬಂದಿದ್ದಾರೆ.

ಮಗು ಬಿದ್ದಿರುವುದನ್ನು ಕಂಡು ಕೂಡಲೇ ಸಮವಸ್ತ್ರದಲ್ಲೇ ನೀರಿನ ಸಂಪ್ಗೆ ಇಳಿದು ಮಗುವಿನ ರಕ್ಷಣೆ ಮಾಡಿದ್ದಾರೆ. ಕೊಂಚ ತಡವಾಗಿದ್ದರೂ ಮಗುವಿನ ಪ್ರಾಣಕ್ಕೆ ಅಪಾಯವಾಗುತಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಮಗುವನ್ನು ರಕ್ಷಿಸಿದ್ದ ಟ್ರಾಫಿಕ್ ಪಿಎಸ್ಐಗೆ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
A sub-inspector stationed at the Byatarayanapura traffic police station in western Bengaluru earned accolades on Wednesday for his courageous act in rescuing a two-and-a-half-year-old boy from a sump.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm