ಬ್ರೇಕಿಂಗ್ ನ್ಯೂಸ್
07-03-24 07:36 pm HK News Desk ಕರ್ನಾಟಕ
ಶಿವಮೊಗ್ಗ, ಮಾ 07: ಸಚಿವ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿದ್ದೇ ಅನ್ಯಾಯ ಎಂದು ಕಿಡಿಕಾರಿದರು

ಎ2 ಆರೋಪಿ ಓಡಿ ಹೋಗಲು ಪೊಲೀಸರ ವೈಫಲ್ಯ ಕಾರಣವೇ? ಅಥವಾ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆಯೆ? ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಆತ ಬಾಯ್ತಪ್ಪಿ ಹೇಳಿದ್ದಾನೆ. ಆತನ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮವಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಅಪಮಾನ ಆಯ್ತು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರದ್ರೋಹಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
Eshwarappa slams Priyank kharge over Pakistan zindabad statement to media, says it's a injustice for Mallikarjun Kharge to have given birth to such a son he ridiculed.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am